Saturday 31 December 2011
Monday 26 December 2011
Sunday 25 December 2011
Wednesday 7 December 2011
Why This Facebook Ri.....!
ವೈ ದಿಸ್ ಕೊಲವೇರಿ ಹಾಡಿನ ಟ್ಯೂನ್ ಗೆ ಕನ್ನಡ ಸಾಹಿತ್ಯ.....
ಫ್ರೆಂಡ್ಸ್ ಇದು ನನ್ನ ಮೊದಲ ಪ್ರಯತ್ನ... ಸಾಹಿತ್ಯ ಮತ್ತು ಹಿನ್ನಲೆಗಾಯನ ನಂದೇ
(ಮಂಜು.ಎಂ.ದೊಡ್ಡಮನಿ) ನನಗೆ ಹಾಡೋಕೆ ಬರೋದಿಲ್ಲ ಆದ್ರು ಟ್ರೈ
ಮಾಡಿದಿನಿ ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ.....
Monday 21 November 2011
Tuesday 15 November 2011
Tuesday 8 November 2011
Wednesday 2 November 2011
Wednesday 26 October 2011
Tuesday 25 October 2011
Thursday 20 October 2011
Wednesday 12 October 2011
Tuesday 4 October 2011
Monday 26 September 2011
Saturday 17 September 2011
Wednesday 24 August 2011
ಪುಸ್ತಕಗಳ ಬಿಡುಗಡೆಯ ಸಂತಸದ ಕ್ಷಣಗಳ ಕೆಲವು ಫೋಟೋಗಳು..!
ಬೆಂಗಳೂರು : ದಿನಾಕ 21.08.2011 ರಂದು ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ದೊಡ್ಡಮನಿ ಎಂ.ಮಂಜುನಾಥ ಅವರ "ಮಂಜು ಕರಗುವ ಮುನ್ನ" ಕವನ ಸಂಕಲನದ ಜೊತೆ ರೂಪ ಎಲ್ ರಾವ್ ಅವರ ಪ್ರೀತಿ ಏನೆನ್ನಲ್ಲಿ ನಿನ್ನ..? ಹಾಗೂ ಸುದೇಶ್ ಶೆಟ್ಟಿ ಅವರ "ಹೆಜ್ಜೆ ಮೂಡದ ಹಾದಿ" ಪುಸ್ತಕಗಳನ್ನ ಖ್ಯಾತ ಕಥೆಗಾರ ಕುಂ.ವೀರಭದ್ರಪ್ಪ, ಸಾಹಿತಿ ರಮೇಶ್ ಕಾಮತ್ ಹಾಗೂ ಚಿತ್ರ ಸಾಹಿತಿ ಹೃದಯ ಶಿವ ಅವರುಗಳು ಏಕಕಾಲದಲ್ಲಿ ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ತೆಗೆದ ಕೆಲವು ಭಾವ ಚಿತ್ರಗಳು ನಿಮಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು ಹಾಗೆ ಫೋಟೋ ಕ್ಲಿಕಿಸಿದ ಪ್ರಕಾಶ್ ಸರ್ ಶಿವು ಸರ್ ಬಾಲು ಸರ್ ಮತ್ತು ಗುರುಪ್ರಸಾದ, ಮಲ್ಲಿಕಾರ್ಜುನ್ ಸರ್ ಎಲ್ಲರಿಗೂ ತುಂಬಾ ಥ್ಯಾಕ್ಸ್ ...!
Wednesday 17 August 2011
3 ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಹ್ವಾನ..!
"ಯಾವುದೇ ಯಾರದೇ ಪುಸ್ತಕ ಬಿಡುಗಡೆ ಸಮಾರಂಭಗಳ ಆಹ್ವಾನಕ್ಕೆ ಕಾಯಬೇಡಿ
ನಿಸ್ವಾರ್ಥತೆ ಯಿಂದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಏಕೆಂದರೆ ಅದು ಸಾಹಿತ್ಯಲೋಕಕ್ಕೆ
ನೀವು ನೀಡುವ ಅತಿ ದೊಡ್ಡ ಗೌರವ"
~$ಮರೀಚಿಕೆ$~
ಬ್ಲಾಗ್ ಲೋಕದ ಎಲ್ಲಾ ಸಜ್ಜನರಿಗೂ ಈ ಚಿಕ್ಕವನ ಚಿಕ್ಕ ನಮಸ್ಕಾರಗಳು...!
ತುಂಬಾ ದಿನಗಳ ನನ್ನ ಕನಸು ಇದೀಗ ನೆರವೇರುತ್ತಿದೆ ಎಂದೋ ಹೊರಬರ ಬೇಕಿದ್ದ ನನ್ನ ಕವನ ಸಂಕಲನದ ಪುಸ್ತಕ ಈಗ ಲೋಕಾರ್ಪಣೆಗೆ ಸಿದ್ಧವಾಗಿದೆ ತಡವಾಗಲು ಕಾರಣ ನನ್ನ ಮೊಂಡತ...! ಹೌದು ನನ್ನ ಕಲ್ಪನೆಗೆ ತಕ್ಕ ಹಾಗೆ ಪುಸ್ತಕವನ್ನ ಹೊರತರಬೇಕು ಪುಸ್ತಕದಲ್ಲಿ ಹೊಸತನ ತುಂಬಬೇಕು ಅನ್ನೋ ಹಠದಲ್ಲಿ ನಾನು ಇಷ್ಟು ದಿನ ನನ್ನ ಕನಸನ್ನ ನನ್ನಲ್ಲಿ ಇಟ್ಟು ಕಾಪಾಡಿದೆ ಕೊನೆಗೆ ಎಲ್ಲಾ ನನ್ನ ಕನಸುಗಳು ಮಂಜಿನಂತೆ ಕರಗುವ ಮುನ್ನ ಕೆ.ಗಣೇಶ್ ಕೋಡೂರು" ಹಾಗೂ "ಬೆನಕ ಬುಕ್ ಬ್ಯಾಂಕ್"ನ ಬಳಗ ಮುಂದೆ ಬಂದು ನನ್ನ ಕಲ್ಪನೆಗಳಿಗೆ ಸ್ಪಂದಿಸಿ ಇಂದು "ಮಂಜು ಕರಗುವ ಮುನ್ನ" ಅನ್ನೋ ಹೆಸರಿನಡಿ ಕನ್ನಡ ಸಾಹಿತ್ಯ ಲೋಕದ ಹಿತಿಹಾಸದಲ್ಲೇ ವಿನೂತನ (Different) ಅನಿಸೋ ಪುಸ್ತಕವನ್ನ ಲೋಕಾರ್ಪಣೆ ಮಾಡಲು ಸಹಕರಿಸಿದ್ದಾರೆ ಅವರಿಗೆ ಈ ಮೂಲಕ ಒಂದು ಚಿಕ್ಕ ಧನ್ಯವಾದಗಳನ್ನು ಹೇಳುತ್ತಿದ್ದೇನೆ..!
ಹಾಗೆಯೇ ನಮ್ಮ ನಿಮ್ಮೆಲ್ಲರ ಬ್ಲಾಗ್ ಲೋಕದ ವಿಜ್ಞಾನಿ ಜ್ಞಾನಿ ಡಾಕ್ಟರ್ ಅಜಾದ್ ಅವರು ಈ ಪುಸ್ತಕಕ್ಕೆ ಮುನ್ನುಡಿ ಬರೆದಿದ್ದರೆ ಅಲ್ಲದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರ ಪಾತ್ರ ಅಪಾರ ಅವರಿಗೆ ಎಷ್ಟು ಥ್ಯಾಂಕ್ಸ್ ಹೇಳಿದರು ಸಾಲದು ಹಾಗೆ ಖ್ಯಾತ ಕವಿ ಮತ್ತು ಸಿನಿಮಾ ಸಾಹಿತಿ ಹೃದಯ ಶಿವ ಅವರು ಬೆನ್ನುಡಿ ಬರೆದು ಈ ಪುಸ್ತಕವನ್ನು ಲೋಕಾರ್ಪಣೆ ಮಾಡುತ್ತಿದ್ದಾರೆ ಅವರಿಗೂ ಕೂಡ ಅನಂತ ವಂದನೆಗಳು.
ಇನ್ನೂ ನನ್ನ ಎಲ್ಲಾ ಕವನಗಳಲ್ಲೂ ಓದಿ ಪ್ರೋತ್ಸಹಿಸಿ ಕವಿಯಾಗಿಸಿದ ಬಜ್ಜ್. ಆರ್ಕುಟ್ , ಫೇಸ್ ಬುಕ್ ಅಲ್ಲದೆ ಎಸ್.ಎಂ.ಎಸ್. ಗೆಳೆಯ ಗೆಳತಿಯರೆಲ್ಲರಿಗೂ ನಾನು ಚಿರಋಣಿ...!
ಅಂದಹಾಗೆ ನನ್ನ ಕವನ ಸಂಕಲನ "ಮಂಜು ಕರಗುವ ಮುನ್ನ" ಮತ್ತು ರೂಪ ಎಲ್ ರಾವ್ ಅವರ "ಪ್ರೀತಿ..! ಏನೆನ್ನಲ್ಲಿ ನಿನ್ನಾ..?" ಅಲ್ಲದೆ ಸುಧೇಶ್ ಶೆಟ್ಟಿ ಅವರ "ಹೆಜ್ಜೆ ಮೂಡದ ಹಾದಿ" ಪುಸ್ತಕಗಳು ಏಕಕಾಲದಲ್ಲಿ ಲೋಕಾರ್ಪಣೆ ಹೊಂದಲಿವೆ ತಾವೆಲ್ಲರೂ ಬಂದು ಕಾರ್ಯಕ್ರಮವನ್ನ ಯಶಸ್ವೀ ಆಗಿ ನಡೆಸಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇನೆ...! ಬರ್ತಿರ ಅಲ್ವ...!
ದಿನಾಂಕ : 21.08.2011. (ಭಾನುವಾರ ಆಗಸ್ಟ್ 2011)
ಸಮಯ : ಬೆಳಗ್ಗೆ 10:30
ಸ್ಥಳ : ಕನ್ನಡ ಸಾಹಿತ್ಯ ಪರಿಷತ್, ಚಾಮರಾಜಪೇಟೆ, ಬೆಂಗಳೂರು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ : 9742495837
ನಿಮ್ಮ ಆಗಮನದ ನಿರೀಕ್ಷೆಯಲ್ಲಿ
~$ಮರೀಚಿಕೆ$~
ಸುಧೇಶ್ ಶೆಟ್ಟಿ ಅವರ "ಹೆಜ್ಜೆ ಮೂಡದ ಹಾದಿ"
Thursday 4 August 2011
Tuesday 2 August 2011
Wednesday 27 July 2011
Thursday 30 June 2011
Wednesday 22 June 2011
Friday 10 June 2011
Tuesday 7 June 2011
Saturday 4 June 2011
Thursday 2 June 2011
Tuesday 24 May 2011
Thursday 19 May 2011
Tuesday 10 May 2011
Wednesday 27 April 2011
Thursday 21 April 2011
Monday 11 April 2011
Thursday 7 April 2011
Wednesday 16 March 2011
Monday 7 March 2011
Wednesday 2 March 2011
Tuesday 1 March 2011
Tuesday 22 February 2011
Monday 21 February 2011
Friday 18 February 2011
Subscribe to:
Posts (Atom)