ಮಂಜು ಕರಗುವ ಮುನ್ನ ಬಂದು ಮಂಜಿನಲ್ಲಿ ಮಿಂದ ನಿಮ್ಮೆಲ್ಲರಿಗೂ ನನ್ನ ವಂದನೆಗಳು ಹೀಗೆ ಬರುತ್ತಿರಿ ! ನಿಮ್ಮ ಅನಿಸಿಕೆಗಳನ್ನು ಬರೆಯಲು ಮರೆಯಬೇಡಿ !

Tuesday 2 August 2011

"ಮಂಜು ಕರಗುವ ಮುನ್ನ"

"ಪುಸ್ತಕಗಳ ಇತಿಹಾಸದಲ್ಲೇ (ನನಗೆ ತಿಳಿದ ಮಟ್ಟಿಗೆ) ವಿನೂತನ ಮಾದರಿಯ ಕವನ ಸಂಕಲನದ ಪುಸ್ತಕ ಸದ್ಯದಲ್ಲೇ ನಿಮ್ಮ ಕೈಗಳಲ್ಲಿ " 

ಚಲನಚಿತ್ರ ಸಾಹಿತಿ ಹೃದಯ ಶಿವ ಅವರ ಬೆನ್ನುಡಿ & ಡಾಕ್ಟರ್ ಅಜಾದ್ ಅವರ ಮುನ್ನುಡಿ ಹೊಂದಿರುವ "ಮಂಜು ಕರಗುವ ಮುನ್ನ" ಕವನ ಸಂಕಲನ...!

ಎಂದಿನಂತೆ ಸ್ವಾಗತಿಸಿ ಹರಸಿ ಹಾರೈಸಿ ಆಶೀರ್ವದಿಸಿ ಪ್ರೋತ್ಸಹಿಸಿ ...! 

  ಪ್ರೀತಿಯಿಂದ
~$ಮರೀಚಿಕೆ$~


2 comments: